Skip to main content
A beautiful,bright and delighted day,
sun entered makar to intense the ray.
crop harvested to cheer the smiles,
come together and enjoy the life.
kites flying high to touch the happiness,
til mangled with sweet to spread sweetness.
Time to enjoy the moment with full intensity
very happy prosperous Makar Sankranti.

Comments

Popular posts from this blog

ಪತ್ರಲೇಖನ

ಪತ್ರಲೇಖನ ಪೀಠಿಕೆ ನಮ್ಮ ಎದುರಿಗೆ ಇರುವವರ ಜೊತೆ ಸಂಭಾಷಣೆ ನಡೆಸಿದಂತೆ ದೂರದಲ್ಲಿರುವ (ಬೇರೆಡೆಯಲ್ಲಿ ವಾಸಿಸುತ್ತಿರುವ)ವ್ಯಕ್ತಿಗಳ ಜೊತೆ ಮಾತುಕತೆಗೆ ,ಪರಸ್ಪರ ವಿಚಾರ ವಿನಿಮಯಕ್ಕೆ ಬಳಕೆಯಾಗುವ ಪರಿಣಾಮಕಾರಿ ಸಾಧನ ಪತ್ರ. ಪತ್ರಲೇಖನ ಒಂದು ಕಲೆ . ಹಿಂದೊಮ್ಮೆ ಇದು ಬಹಳ ಪರಿಣಾಮಕಾರಿಯಾದ ಸಂಪರ್ಕ ಸಾಧನವಾಗಿತ್ತು. ಪುರಾಣ ,ಕಾವ್ಯಗಳಲ್ಲಿ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸಂದೇಶ ಕಳಿಸುವಾಗ ಪಾರಿವಾಳಗಳ ಮೂಲಕ ಕಳಿಸುವ ಪರಿಪಾಠವಿತ್ತು. ಕಾಳಿದಾಸನ ಮೇಘ ಸಂದೇಶ ಕಾವ್ಯದಲ್ಲಿ ಸಂದೇಶವನ್ನು ಕಳಿಸಲು ಮೇಘಗಳನ್ನು ಬಳಸಿದ್ದನ್ನು ನೋಡಬಹುದು. ಕಾಲಾನಂತರದಲ್ಲಿ ಸಂದೇಶಗಳನ್ನು ಕಳಿಸಲು ದೂತರು ಕುದುರೆಯ ಮೇಲೆ ಸಾಗುತ್ತಿದ್ದರು. ಎಲೆಗಳ ಮೇಲೆ ಬರೆಯುತ್ತಿದ್ದ ಸಂದೇಶಗಳು ಕ್ರಮೇಣ ಕಾಗದಗಳ ಮೇಲೆ ಬರೆಯಲ್ಪಟ್ಟು ಅಂಚೆ ಇಲಾಖೆಗಳ ಮೂಲಕ ಪತ್ರದ ರೂಪ ತಾಳಿ ಪತ್ರವ್ಯವಹಾರ ಪ್ರಾರಂಭವಾಯಿತು. ಇಂದು ದೂರವಾಣಿ ,ಮೊಬೈಲ್ ,ಗಣಕಯಂತ್ರ ಗಳು ಬಂದ ಮೇಲೆ ಪತ್ರವ್ಯವಹಾರವು ತನ್ನ ಮೊದಲಿನ ಪ್ರಾಮುಖ್ಯತೆಯನ್ನು ಕಳೆದುಕೊಂಡಿದೆ. ಇಂದು ಅಂತರ್ಜಾಲ ಸೌಲಭ್ಯದಿಂದಾಗಿ ಹೆಚ್ಚಿನ ಸಂದೇಶಗಳು ಮಿಂಚಂಚೆಯ (mail) ಮೂಲಕ ರವಾನೆಯಾಗುತ್ತಿವೆ. ಮೊಬೈಲ್‌ನಲ್ಲಿ ಎಷ್ಟೋ ದೂರದಲ್ಲಿರುವವರಿಗೆ whatsapp ,hike ,telegram ಇವೇ ಮೊದಲಾದ ವ್ಯವಸ್ಥೆಗಳ ಮೂಲಕ ಕ್ಷಣ ಮಾತ್ರದಲ್ಲಿ ಸಂದೇಶವನ್ನು ರವಾನಿಸಬಹುದಾಗಿದೆ. ಹಾಗಾಗಿ ಇಂದು ಪತ್ರ ಬರೆಯುವವರ ಸಂಖ್ಯೆ ಕಡಿಮೆಯಾಗುತ್ತಿದೆ. ...

ಕನ್ನಡ ವ್ಯಾಕರಣ

ಕನ್ನಡ ವ್ಯಾಕರಣ ಕನ್ನಡ ಪಠ್ಯ ಕ್ರಮ 1. ವ್ಯಾಕರಣ 2. ಛಂದಸ್ಸು 3 ಅಲಂಕಾರ 4. ಸಾಹಿತ್ಯ ಚರಿತ್ರೆ I. ವ್ಯಾಕರಣ ಭಾಷೆಯ ಸ್ವರೂಪ ಜ್ನಾನ ಅರ್ಥಗಳಲ್ಲದೆ ಉಚ್ಛಾರ ಶೃತಿಗಳನ್ನು ವ್ಯವಸ್ಥಿತವಾಗಿ ನಿಯಮಗಳ ಮೂಲಕ ತಿಳೀಸುವುದೇ ವ್ಯಾಕರಣ ಶಾಸ್ತ ವ್ಯಾಕರಣದ ಬಗ್ಗೆ ತಿಳಿಸುವುವರು ವೈಯಾಕರಣಿಗಳು II ಛಂದಸ್ಸು ಕಾವ್ಯರಚನೆ ಸೌಂಧರ್ಯ ಸೊಭಗತೆಯನ್ನು ಸೂತ್ರ ರೊಪದಲ್ಲಿ ಪರಿಚಯಿಸುದೇ ಛಂದಸ್ಸು ಶಾಸ್ತ್ರ II. ಅಲಂಕಾರಗಳು ಕಾವ್ಯದೇವಿಯನ್ನು ಶಬ್ಧ ಅರ್ಥಗಳ ಉಡುಗೆತೊಡಿಗೆಗಳಿಂದ ಶೋಭಿಸುವಂತೆ ಅಲಂಕರಿಸುವುದೇ ಅಲಂಕಾರ ಶಾಸ್ತ್ರ ಮೇಲಿನ ಮೂರು ಪ್ರಕರಣ ಅಂದರೆ ವ್ಯಾಕರಣ, ಛಂದಸ್ಸು ಮತ್ತು ಅಲಂಕಾರಗಳನ್ನೊಳಗೊಂಡ ಗ್ರಂಥಕ್ಕೆ ಲಕ್ಷಣ ಗ್ರಂಥ ಎನ್ನುವರು. ಮೊಟ್ಟ ಮೊದಲಿಗೆ ಹಳಗನ್ನಡದಲ್ಲಿ ವ್ಯಾಕರಣದ ಬಗ್ಗೆ ಹೇಳಿದವನು 1. 2ನೇ ನಾಗವರ್ಮ ಅಥವಾ ಇಮ್ಮಡಿ ನಾಗವರ್ಮ ಕಾಲ: 11ನೇ ಶತಮಾನ ಕೃತಿಗಳು 1. ಕರ್ನಾಟಕ ಭಾಷಾ ಭೂಷಣ 2. ಕಾವ್ಯಾವಲೋಕನ 3. ವರ್ಧಮಾನ ಪುರಾಣ 4. ಅಭಿದಾನ ವಸ್ತು ಕೋಶ 5. ಛಂದೋ ವಿಚಿತಿ 2. ಕನ್ನಡ ಶ್ರೇಷ್ಠ ವೈಯಾಕರಣಿ ಮತ್ತು ಶ್ರೇಷ್ಠ ಗ್ರಂಥ ಕೇಶಿ ರಾಜ ಕಾಲ: 13 ನೇ ಶತಮಾನ (1260) ಶ್ರೇಷ್ಠ ಕೃತಿ: ಶಬ್ಧಮಣಿದರ್ಪಣ ಇದರಲ್ಲಿ 8 ಭಾಗಗಳಿವೆ 3. ಭಟ್ಟಾಕಳಂಕಾ ಕಾಲ: 16 ಮತ್ತು 17 ನೆ ಶತಮಾನ ಕೃತಿ : ಶಬ್ಢ ಅನುಶಾಸನ. ಇದು ಸಂಸ್ಕೃತದಲ್ಲಿದೆ ಪ್ರಸ್ತುತ ಕನ್ನಡ ವರ್ಣಮಾಲೆ 49 ಸ್ವರಗಳು ಕನ್ನಡದಲ್ಲಿ ಒಟ್ಟು...

ಕನ್ನಡ: ಅಲಂಕಾರ ಶಾಸ್ತ್ರ

ಕನ್ನಡ: ಅಲಂಕಾರ ಶಾಸ್ತ್ರ Contents  [hide]  ೧ಅಲಂಕಾರಗಳು ೨ನವರಸಗಳು ೨.೧ಒಂಭತ್ತು ನವರಸಗಳು/ಸ್ಥಾಯಿಭಾವಗಳು ೩1.ಶಬ್ದಾಲಂಕಾರಗಳು : ೩.೧1.ಅನುಪ್ರಾಸ: ೩.೨2.ಯಮಕಾಲಂಕಾರ: ೩.೩3. ಚಿತ್ರಕವಿತ್ವ : ೪2 ಅರ್ಥಾಲಂಕಾರಗಳು: ೪.೧1. ಉಪಮಾ ಅಲಂಕಾರ : ೪.೨2. ರೂಪಕ ಅಲಂಕಾರ: ೪.೩3. ದೃಷ್ಠಾಂತ ಅಲಂಕಾರ: ೪.೪4.ಶ್ಲೇಷಾಲಂಕಾರ: ೪.೫5. ದೀಪಕ ಅಲಂಕಾರ: ೪.೬6.ಉತ್ಪ್ರೇಕ್ಷಾಲಂಕಾರ: ಅಲಂಕಾರಗಳು ಮನುಷ್ಯನು ತಾನು ಚೆನ್ನಾಗಿ ಕಾಣಲು ಉಡಿಗೆ ತೊಡಿಗೆಗಳನ್ನು ಧರಿಸುವಂತೆ, ಕಾವ್ಯವು ಆಕರ್ಷಕವಾಗುವಂತೆ ಅರ್ಥವೈಚಿತ್ರ್ಯದಿಂದ ಕೂಡಿದ, ಶಬ್ದವೈಚಿತ್ರ್ಯದಿಂದ ಕೂಡಿದ ಮಾತುಗಳನ್ನು ಕಾವ್ಯಗಳಲ್ಲಿ ಪ್ರಯೋಗಿಸುತ್ತಾರೆ. ಇಂಥ ಮಾತುಗಳೇ ಅಲಂಕಾರಗಳು. ಅರ್ಥವೈಚಿತ್ರ್ಯದಿಂದ ಕಾವ್ಯದ ಸೊಬಗು ಹೆಚ್ಚಿದರೆ ಅದು ಅರ್ಥಾಲಂಕಾರ. ಶಬ್ದ ವೈಚಿತ್ರ್ಯದಿಂದ ಕಾವ್ಯದ ಸೊಬಗು ಹೆಚ್ಚಿದರೆ ಶಬ್ದಾಲಂಕಾರ. ಕನ್ನಡದಲ್ಲಿ ಅಲಂಕಾರ ಗ್ರಂಥ ಬರೆದ ಲಾಕ್ಷಣಿಕರು ಮುಖ್ಯವಾಗಿ ನೃಪತುಂಗ, ನಾಗವರ್ಮ, ತಿರುಮಲಾರ‍್ಯ, ಜಾಯಪ್ಪದೇಸಾಯಿ ಮುಂತಾದವರು. ಇವರು ಕ್ರಮವಾಗಿ ಕವಿರಾಜಮಾರ್ಗ, ಕಾವ್ಯಾವಲೋಕನ, ಅಪ್ರತಿಮವೀರಚರಿತೆ, ಕನ್ನಡಕುವಲಯಾನಂದ-ಇತ್ಯಾದಿ ಗ್ರಂಥ ಬರೆದಿದ್ದಾರೆ. ಅಲಂಕಾರದ ಬಗೆಗಿನ ವಿವರವಾದ ಮಾಹಿತಿಯನ್ನಜು ಕಣಜ ಅಂತರ್ಜಾಲ ಪುಟದಲ್ಲಿ ನೋಡಬಹುದು. ನವರಸಗಳು ಭಾರತೀಯ ಕಲಾ ಪ್ರಕಾರಗಳಲ್ಲಿ ಕಂಡು ಬರುವ ಒಂಭತ್ತು ರೀತಿಯ ಭಾವನೆಯ ಅಭಿವ್ಯಕ್ತಿಗಳನ್ನು ಒ...